A very unique podcast series comprising children stories, moral stories, lifestyle, human interest, health, wellbeing, excerpts & stories from the famous Ramayana by Dr. Sandhya S. Pai, Managing Editor of Taranga - Karnataka's favorite Kannada weekly lifestyle magazine.
…
continue reading

1
S1EP - 467 :ಬದುಕೆಂದರೆ ಏನು ? What is life?
6:40
6:40
التشغيل لاحقا
التشغيل لاحقا
قوائم
إعجاب
احب
6:40
S1EP - 467 :ಬದುಕೆಂದರೆ ಏನು ? What is life? ಕುಟುಂಬವೊಂದು ಪ್ರಯಾಣ ಹೊರಟಿತ್ತು. ಅದರಲ್ಲಿ ವಯಸ್ಸಾದ ಇಬ್ಬರು ಹಾಗೂ ಅವರ ಮಕ್ಕಳಿದ್ದರು. ಆಗ ಒಮ್ಮೆಲೆ ಕರಿದಾದ ಮೋಡಗಳು ಇವರತ್ತ ಬಂದವು. ಭಯಾನಕ ಗಾಳಿ ಮಳೆ ಅವರತ್ತ ಬಂತು. ಹೀಗಿರುವಾಗ ಒಲ್ಲೊಂದು ಘಟನೆ ನಡೆಯಿತು. ಅದೇನದು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲಹೆ ಹಾಗೂ …
…
continue reading

1
S3 : EP - 77 : ಹೇಗಿತ್ತು ಮಹಾಭಾರತದ ಹತ್ತನೆ ದಿನ |How was the tenth day of Mahabharata
18:15
18:15
التشغيل لاحقا
التشغيل لاحقا
قوائم
إعجاب
احب
18:15
S3 : EP - 77 : ಹೇಗಿತ್ತು ಮಹಾಭಾರತದ ಹತ್ತನೆ ದಿನ ಇದು ಮನೋಹರ ಮಹಾಭಾರತದ ಸುಂದರ ಕಥೆಗಳಲ್ಲಿ ಒಂದು. ಮಹಾಭಾರತದ ಮಹಾಯುದ್ಧದಲ್ಲಿ ಬಾಣಗಳ ಮೇಲೆ ಮಲಗಿದ್ದ ಭೀಷ್ಮರನ್ನು ನೋಡಲು ಕರ್ಣ ಓಡೋಡಿ ಬಂದ. ಹೀಗೆ ಬಂದ ಕರ್ಣ ಭೀಷ್ಮರ ಪಾದದ ಬಳಿ ಕುಳಿತು ಈ ಮಾತುಗಳನ್ನ ಆಡಿದ ಹಾಗಾದ್ರೆ ಅವರಿಬ್ಬರ ಸಂಭಾಷಣೆ ಹೇಗಿತ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾ…
…
continue reading

1
S1EP - 466 : ಪ್ರಾಚೀನ ಜೆನ್ ಕಥೆ | Ancient Zen story
6:40
6:40
التشغيل لاحقا
التشغيل لاحقا
قوائم
إعجاب
احب
6:40
S1EP - 466 :ಪ್ರಾಚೀನ ಜೆನ್ ಕಥೆ | Ancient Zen story ಇದೊಂದು ಪ್ರಾಚೀನ ಜೆನ್ ಕಥೆ . ಚಿತ್ರಗಳಿಂದ ಕೂಡಿದ ಕಥೆ . ಇದರಲ್ಲಿ ಇರುವ ಹತ್ತು ಎಲೆಗಳನ್ನು ಒಂದು ನಮೂನೆಯಲ್ಲಿ ಜೋಡಿಸಿದಾಗ ಅದು ಒಂದು ಚಿತ್ರವಾಗಿ ಕಥೆ ಹೇಳುತ್ತಿತ್ತು. ಹಾಗಾದ್ರೆ ಏನೇನೆಲ್ಲ ಕಥೆ ಇದ್ದವು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲಹೆ ಹಾಗೂ ಅಭಿಪ್…
…
continue reading

1
S1EP - 465 : ಮಗ ಸಮುದ್ರದಲ್ಲಿ ಮುಳುಗಿಹೋದಾಗ| When the son drowned in the sea
6:28
6:28
التشغيل لاحقا
التشغيل لاحقا
قوائم
إعجاب
احب
6:28
S1EP - 465 : :ಮಗ ಸಮುದ್ರದಲ್ಲಿ ಮುಳುಗಿಹೋದಾಗ When the son drowned in the sea ತಾಯಿ ಮತ್ತು ಮಗ ಸಮುದ್ರದ ತೀರದಲ್ಲಿ ಆಟ ಆಡುತ್ತಿದ್ದರು. ಸುಂದರ ಕ್ಷಣಗಳನ್ನು ಸವಿಯುತ್ತಿದ್ದರು . ಇನ್ನೇನು ಆಟ ಮುಗಿಸಿ ಮರಳಿ ಮನೆ ಕಡೆ ಹೊರಡುವಾಗ ಆ ಘಟನೆ ನಡೆಯಿತು. ದೊಡ್ಡ ಅಲೆಯೊಂದು ಅವರತ್ತ ಅಪ್ಪಳಿಸಿ ಬಂತು . ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www.uvlisten.com ಟೈಪ್ ಮಾಡಿ ಅಥವಾ QR…
…
continue reading

1
S3 : EP - 76 : ಭೀಷ್ಮರ ಮೇಲೆ ಬಾಣ ಪ್ರಹಾರ Battle with Bhishma
18:00
18:00
التشغيل لاحقا
التشغيل لاحقا
قوائم
إعجاب
احب
18:00
S3 : EP - 76 : ಭೀಷ್ಮರ ಮೇಲೆ ಬಾಣ ಪ್ರಹಾರ Battle with Bhishma ಆತ್ಮೀಯ ಓದುಗರೇ .. ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಮಹಾಯುದ್ಧ ಆರಂಭವಾಗಿ 9 ದಿನ ಕಳೆದಿತ್ತು. ಎರಡು ಕಡೆಗಳಲ್ಲಿ ಹೆಣಗಳ ರಾಶಿ ಬಿದ್ದಿತ್ತು . ರಕ್ತದ ಹೊಳೆ ಹರಿದಿತ್ತು . ಹೀಗಿರುವ ಯುದ್ಧದ ಪರಿಸ್ಥಿತಿಯನ್ನು ವಿವರಿಸುತ್ತಿದ್ದ ಸಂಜಯ ಧೃತರಾಷ್ಟ್ರನಿಗೆ ಹೀಗೆಂದ .. ಅದೇನು ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www.u…
…
continue reading

1
S1EP - 464 :ಅದೃಷ್ಟ ಎಂದರೆ ಏನು ?|What is luck?
5:38
5:38
التشغيل لاحقا
التشغيل لاحقا
قوائم
إعجاب
احب
5:38
S1EP - 464 :ಅದೃಷ್ಟ ಎಂದರೆ ಏನು ?|What is luck? ಬಸ್ಸೊಂದು ತನ್ನ ಒಡಲ ತುಂಬಾ ಪ್ರಯಾಣಿಕರನ್ನು ತುಂಬಿಕೊಂಡು ಸಾಗುತ್ತಿತ್ತು. ದಟ್ಟವಾದ ಕಾಡುದಾರಿ ಅದಾಗಿತ್ತು. ಹೀಗಿರುವಾಗ ಕಪ್ಪುಗಟ್ಟಿದ್ದ ಮೋಡಗಳ ನಡುವೆ ಭಯಾನಕ ಮಿಂಚು ಕಾಣಿಸಿಕೊಂಡಿತು. ಅದಾಗಲೇ ಬಸ್ಸು ಚಾಲಕನ ನಿಯಂತ್ರಣ ತಪ್ಪಿತು. ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ಸುಂದರ ಕಥೆ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www.uvlisten.com ಟೈಪ್ ಮಾಡಿ ಅಥವಾ QR ಕೋ…
…
continue reading

1
S1EP - 463 :ಬಡವನ ಮಗಳ ಮದುವೆ|Marriage of a poor man's daughter
8:50
8:50
التشغيل لاحقا
التشغيل لاحقا
قوائم
إعجاب
احب
8:50
ಸಜ್ಜನನೊಬ್ಬನ ಮಗಳ ಮದುವೆ ನಿಶ್ಚಯವಾಗಿತ್ತು, ಯೋಗ್ಯನಾದ ವರ ಸಿಕ್ಕಿದ್ದಾನೆ ಆದರೆ ತನ್ನ ಸಾಮರ್ಥ್ಯಕ್ಕೆ ಮೀರಿದ ಸಂಬಂಧ ಎಂದು ದ್ವಂದ್ವದಲ್ಲಿ ಸಿಲುಕಿ ಕಷ್ಟ ಪಡ್ತಾ ಇದ್ದ.. ಕಡೆಗೆ ಬಹಳಾ ಅಳೆದು ಸುರಿದು ತನಗೆ ಬೇಕಾಗುವ ಆರ್ಥಿಕ ಸಹಾಯವನ್ನ ತಾನು ನಂಬುವ ಗುರುಗಳನ್ನು ಕೇಳೋಣ ಅಂದುಕೊಂಡ ಆಗ.. ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲ…
…
continue reading

1
S1EP - 462 :ಭೇರುಂಡ ಪಕ್ಷಿಯ ಕಥೆ | The story of Bherunda bird
6:43
6:43
التشغيل لاحقا
التشغيل لاحقا
قوائم
إعجاب
احب
6:43
S1EP - 462 :ಭೇರುಂಡ ಪಕ್ಷಿಯ ಕಥೆ The story of Bherunda bird S1EP - 462 :ಭೇರುಂಡ ಪಕ್ಷಿಯ ಕಥೆ The story of Bherunda bird ಒಂದಾನೊಂದು ಕಾಡಿನಲ್ಲಿ ಒಂದು ಪಕ್ಷಿ ಇತ್ತು. ಅದಕ್ಕೆ ಒಂದು ದೇಹ ಎರಡು ತಲೆ ಇತ್ತು. ಹೀಗಾಗಿ ಅದಕ್ಕೆ ಎರಡು ಮೆದುಳಿತ್ತು. ಅದಕ್ಕೆ ಬೇರೆ ಬೇರೆ ಆಸೆ ಆಗುತ್ತಿತ್ತು. ಇದರಿಂದ ದೇಹಕ್ಕೆ ಭಯಂಕರ ತೊಂದರೆ ಆಗುತ್ತಿತ್ತು. ಹಾಗಾದ್ರೆ ಈ ಪಕ್ಷಿಯ ಕಥೆ ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ…
…
continue reading

1
S3 : EP - 75 : ಸಂಜಯನಿಂದ ಸಮರ ವರ್ಣನೆ | Sanjaya described the war
15:01
15:01
التشغيل لاحقا
التشغيل لاحقا
قوائم
إعجاب
احب
15:01
S3 : EP - 75 : ಸಂಜಯನಿಂದ ಸಮರ ವರ್ಣನೆ | Sanjaya described the war ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು . ಮಹಾಭಾರತ ಯುದ್ಧ ಆರಂಭವಾಗಿತ್ತು. ಎರಡೂ ಕಡೆಯ ಸೈನ್ಯ ಯುದ್ಧಕ್ಕೆ ಸಜ್ಜಾಗಿ ನಿಂತಿತ್ತು. ಈ ಸಮಯದಲ್ಲಿ ಇದ್ದಕ್ಕಿದ್ದಂತೆ ಯುಧಿಷ್ಠಿರ ರಥದಿಂದ ಕೆಳಗಿಳಿದು ಕೌರವ ಸೈನ್ಯದ ಕಡೆ ನಡೆದ. ಆಗ ಕೃಷ್ಣನನ್ನೂ ಒಳಗೊಂಡಂತೆ ಎಲ್ಲಾ ಪಾಂಡವರೂ ಅವನನ್ನೇ ಹಿಂಬಾಲಿಸಿದರು . ಇದಕ್ಕೆ ಕಾರಣ ಏನು? ಮುಂದೇನಾಯಿ…
…
continue reading

1
S1EP - 461 :ಅದೃಷ್ಟ ಹುಡುಕಿ ಹೊರಟ ಅದೃಷ್ಟ ಹೀನ|Went out to find luck
7:06
7:06
التشغيل لاحقا
التشغيل لاحقا
قوائم
إعجاب
احب
7:06
S1EP - 461 :ಅದೃಷ್ಟ ಹುಡುಕಿ ಹೊರಟ ಅದೃಷ್ಟ ಹೀನ ಒಂದಾನೊಂದು ಕಾಲದಲ್ಲಿ ಒಬ್ಬ ವ್ಯಕ್ತಿ ಯಾವಾಗಲೂ ದುಃಖಿಯಾಗಿದ್ದ. ಕಾರಣವೇನಂದ್ರೆ ಅವನು ಮುಟ್ಟಿದ್ದೆಲ್ಲಾ ಮಣ್ಣಾಗುತ್ತಿತ್ತು.ಪ್ರಪಂಚದಲ್ಲಿ ಅವನಷ್ಟು ಅದೃಷ್ಟ ಹೀನರೇ ಬೇರೆ ಯಾರು ಇರ್ಲಿಲ್ಲ... ಹೀಗಿರುವಾಗ ಅವನಿಗೆ ಯಾರೋ ಒಬ್ರು ಹೇಳಿದ್ರು.. ಊರ ಹೊರಗಿನ ಬೆಟ್ಟದಮೇಲೆ ಇರುವ ಸಂತನೊಬ್ಬ ಎಲ್ಲಾ ಕಷ್ಟಗಳಿಗೆ ಪರಿಹಾರ ಸೂಚಿಸುತ್ತಾರೆ. ಆಗ.. ಆ ಸಂತನಿಂದಾದರೂ ತನ್ನ ದುರಾದೃಷ್ಟ ದೂರವಾ…
…
continue reading

1
S3 : EP - 74 : ಶ್ರೀ ಕೃಷ್ಣನ ವಿಶ್ವರೂಪ ದರ್ಶನದ ಬಳಿಕ ....|After seeing Shri Krishna's Vishwarupa Darshan
13:58
13:58
التشغيل لاحقا
التشغيل لاحقا
قوائم
إعجاب
احب
13:58
S3 : EP - 74 : ಶ್ರೀ ಕೃಷ್ಣನ ವಿಶ್ವರೂಪ ದರ್ಶನದ ಬಳಿಕ ....|After seeing Shri Krishna's Vishwarupa Darshan ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಶ್ರೀ ಕೃಷ್ಣ ಪರಮಾತ್ಮ ಅರ್ಜುನನಿಗೆ ತನ್ನ ವಿಶ್ವರೂಪ ದರ್ಶನವನ್ನು ಮಾಡುತ್ತಾನೆ . ಆ ಬಳಿಕ ವಿಶ್ವರೂಪವನ್ನು ನೋಡಿದ ಅರ್ಜುನನ ಪ್ರತಿಕ್ರಿಯೆ ಹೇಗಿತ್ತು ಎನ್ನುವುದನ್ನು ಇಲ್ಲಿ ನೋಡಬಹುದಾಗಿದೆ. ಹಾಗಾದ್ರೆ ಅರ್ಜುನ ಏನೆಂದ ಎಂಬ ಸುಂದರ ಕಥೆ ಕೇಳಿ ಡ…
…
continue reading

1
S1EP - 460 :ನೌಟಂಕಿ ಕುಟುಂಬ | Story of a happy family
6:56
6:56
التشغيل لاحقا
التشغيل لاحقا
قوائم
إعجاب
احب
6:56
ನೌಟಂಕಿಯಿಂದ ಜೀವನ ನಡೆಸ್ತಾ ಇದ್ದ ಒಂದು ಕುಟುಂಬ ಇತ್ತು, ನೌಟಂಕಿ ಅಂದ್ರೆ ಗಾನ , ನರ್ತನ, ಸಮೃದ್ಧವಾದ .. ಹೆಚ್ಚಾಗಿ ನಾಲ್ಕು ರಸ್ತೆ ಕೂಡುವ ಕಡೆ, ಹಾಗು ಕೆಲವೊಮ್ಮೆ ರಂಗ ಮಂದಿರದಲ್ಲಿ ನಡೆಯುವ ನಾಟಕಗಳು. ರೇಡಿಯೋ ಟೀವಿಗಳು ಇಲ್ಲದ ಕಾಲದಲ್ಲಿ .. ಇದೊಂದು ಜನಸಾಮಾನ್ಯರ ಮನೋರಂಜನೆಯ ಪರಿಯಾಗಿತ್ತು .. ಕೆಲವು ಕುಟುಂಬಗಳು ಇದನ್ನ ಕುಲ ಕಸಬನ್ನಾಗಿ ಮಾಡಿಕೊಂಡಿದ್ದವು.. ಅಂತಾ ಒಂದು ಕುಟುಂಬದ ಕಥೆ ಇದು... ಕೇಳಿ ಡಾ. ಸಂಧ್ಯಾ. ಎಸ್. ಪೈ …
…
continue reading

1
S3 : EP - 73 : ಗೀತೋಪದೇಶ, ವಿಶ್ವರೂಪ ದರ್ಶನ |Before Mahabharata War
18:57
18:57
التشغيل لاحقا
التشغيل لاحقا
قوائم
إعجاب
احب
18:57
ಅರ್ಜುನನು ಯುದ್ಧರಂಗದಲ್ಲಿ ಎರಡೂ ಪಕ್ಷದಲ್ಲಿ ನಿಂತಿರುವ ತನ್ನವರನ್ನು ನೋಡಿದ, ಅವನ ಮನಸ್ಸು ವಿಹ್ವಲವಾಯಿತು, ಒಂದು ತುಂಡು ಭೂಮಿಗಾಗಿ ತನ್ನವರನ್ನು ಕೊಲ್ಲುವುದು ಸರಿಯಲ್ಲ ಅನ್ನಿಸಿತು, ಹೀಗೆ ಹೇಳಿ ವಿಷಾದದಿಂದ ಗಾಂಡೀವವನ್ನು ಕೆಳಗಿಟ್ಟು ಕೆಳಗೆ ಕುಳಿತುಬಿಟ್ಟ.. ಆಗ..ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail…
…
continue reading

1
S1EP - 459: ಊರಿಗೆ ಬಂದ ಮಹಾತಪಸ್ವಿ ಸಂತ | Story of a saint
6:44
6:44
التشغيل لاحقا
التشغيل لاحقا
قوائم
إعجاب
احب
6:44
ಊರ ಮುಂದಿನ ತೋಪಿನಲ್ಲಿ ಮಹಾತಪಸ್ವಿ ಸಂತಾನೋರ್ವರು ಬಂದಿದ್ದಾರೆ ಅಂತ ಸುದ್ದಿ ಹರಡಿತ್ತು, ರಾಜನಾದಿಯಾಗಿ ಊರವರೆಲ್ಲಾವರನನ್ನ ಕಾಣಲಿಕ್ಕೆ, ತಮ್ಮ ತಮ್ಮ ದುಃಖ ದುಮ್ಮಾನಗಳನ್ನೆಲ್ಲಾ ಅರುಹಿ ಪರಿಹಾರ ಪಡಿಯಲಿಕ್ಕೆ ಸಾಲುಗಟ್ಟಿ ನಿಂತರು.. ಆಮೇಲೇನಾಯ್ತು ? ಕೇಳಿ .. ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com…
…
continue reading

1
S3 : EP - 72 : ಯುದ್ಧ ಆರಂಭಕ್ಕಿಂತ ಕೆಲ ಸಮಯದ ಮೊದಲು ...|Shortly before the start of the war
20:26
20:26
التشغيل لاحقا
التشغيل لاحقا
قوائم
إعجاب
احب
20:26
ಇದು ಮನೋಹರ ಮಹಾಭಾರತದ ಸುಂದರ ಕಥೆಗಳಲ್ಲಿ ಒಂದು. ಮಹಾಭಾರತದ ಮಹಾಯುದ್ಧಕ್ಕೆ ಎರಡೂ ಪಕ್ಷಗಳು ತಯಾರಾಗಿ ನಿಂತಿದ್ದವು. ಅತ್ತ ಯುದ್ಧದ ಬಗೆಯನ್ನು ಕೂತಲ್ಲಿಯೇ ಸಂಜಯನಿಂದ ತಿಳಿದುಕೊಳ್ಳುತ್ತಿದ್ದ ಧೃತರಾಷ್ಟ್ರ ಸಂಜಯ ನಲ್ಲಿ ಅಲ್ಲಿ ಏನು ನಡೆಯುತ್ತಿದೆ ಎಂದು ಕೇಳಿದ ಅದಕ್ಕೆ ಸಂಜಯ ಏನೆಂದ ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyav…
…
continue reading

1
S1EP - 458: ಮೀನು ಹಾಗು ನವಿಲಿನ ಗೆಳೆತನ| Friendship of fish and peacock
6:37
6:37
التشغيل لاحقا
التشغيل لاحقا
قوائم
إعجاب
احب
6:37
ಒಂದು ನದಿಯಲ್ಲಿ ಒಂದು ಮೀನು ವಾಸ ಮಾಡ್ತಾ ಇತ್ತು, ಕಾಡಿನಲ್ಲಿ ಒಂದು ನವಿಲು ಮನೆ ಮಾಡಿತ್ತು, ಹೇಗೋ ಏನೋ ಅವರಿಬ್ಬರೂ ಗೆಳೆಯರಾದ್ರು ಗೆಳೆತನ ಬೆಳೆದು ಒಬ್ಬರಿಗೋಸ್ಕರ ಒಬ್ಬರು ಜೀವ ಕೊಡುವಷ್ಟು ಅವರಲ್ಲಿ ಆತ್ಮೀಯತೆ ಬೆಳೆಯಿತು ಒಂದು ದಿನ .. ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com…
…
continue reading

1
S3 : EP - 71 : ಮಹಾ ಯುದ್ಧದ ವ್ಯೂಹ | Mahabharata war
20:38
20:38
التشغيل لاحقا
التشغيل لاحقا
قوائم
إعجاب
احب
20:38
S3 : EP - 71 : ಮಹಾ ಯುದ್ಧದ ವ್ಯೂಹ | Mahabharata war ಮಹಾಯುದ್ಧಕ್ಕೆ ಪೂರ್ವವಾಗಿ ಕೌರವ- ಪಾಂಡವರಿಂದ ವ್ಯೂಹ ರಚನೆ ಆಗ್ತದೆ ಆಗ.. ಸಂಜಯ ದೃತರಾಷ್ಟ್ರನಿಗೆ ಹೇಳ್ತಾನೆ.. ಮಹಾ ಯುದ್ಧಕ್ಕೆ ಮಹಾ ಸಿದ್ಧತೆಗಳಾದವು. ಎರಡೂ ಕಡೆಗಳಲ್ಲಿ ಸಾಗರದಂತೆ ಸೈನ್ಯ ಸೇರಿತ್ತು ಈಗ ಎರಡೂ ಕಡೆಯಲ್ಲಿನ ಪ್ರಮುಖರು ಒಂದು ಕಡೆಯಲ್ಲಿ ಸಮಾಲೋಚಿಸಿ ಯುದ್ಧ ನಿಬಂಧನೆಗಳನ್ನು ರೂಪಿಸಿದರು.. ಆಮೇಲೆ ಏನಾಯಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ…
…
continue reading

1
S1EP - 457: ಕಷ್ಟಗಳು ಯಾಕಾಗಿ ಬರುತ್ತವೆ ? | Why do difficulties arise?
6:23
6:23
التشغيل لاحقا
التشغيل لاحقا
قوائم
إعجاب
احب
6:23
S1EP - 457: ಕಷ್ಟಗಳು ಯಾಕಾಗಿ ಬರುತ್ತವೆ ? | Why do difficulties arise? ಒಂದು ದಿನ ಪ್ರಯಾಣಿಕನೊಬ್ಬ ಬಿರು ಬೇಸಿಗೆಗೆ ಬಳಲಿ ವಿಶ್ರಾಂತಿ ಬಯಸಿದ . ಆಗ ದೂರದಲ್ಲಿ ಒಂದು ಮರ ಕಾಣಿಸಿತು. ಅಲ್ಲಿಗೆ ಹೋಗಿ ನೋಡಿದಾಗ ಅಲ್ಲೊಬ್ಬ ಮಲಗಿದ್ದ. ಆದರೆ ಅವನ ಎದೆ ಮೇಲೆ ಏನೋ ಚಲಿಸುತ್ತಿತ್ತು. ಅದೇನದು? ಯಾರು ಈ ವ್ಯಕ್ತಿ ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ …
…
continue reading

1
S3 : EP - 70 : ಸಂಜಯನಿಗೆ ವ್ಯಾಸ ಮಹರ್ಷಿಗಳು ಅನುಗ್ರಹಿಸಿದ ದಿವ್ಯ ದೃಷ್ಟಿ | When Vedavyasa came to the palace
17:18
17:18
التشغيل لاحقا
التشغيل لاحقا
قوائم
إعجاب
احب
17:18
S3 : EP - 70 : ಸಂಜಯನಿಗೆ ವ್ಯಾಸ ಮಹರ್ಷಿಗಳು ಅನುಗ್ರಹಿಸಿದ ದಿವ್ಯ ದೃಷ್ಟಿ | When Vedavyasa came to the palace ಅತ್ತ ಕುರುಕ್ಷೇತ್ರದಲ್ಲಿ ಯುದ್ಧ ಸಿದ್ದತೆಗಳು ಆಗ್ತಾ ಇರುವಾಗ ಇತ್ತ ತನ್ನ ಮಕ್ಕಳು ಮಾಡಿದ, ಈವಾಗಲೂ ಮಾಡ್ತಾ ಇರುವ ಅನ್ಯಾಯ ಹಾಗು ಅದರ ಪರಿಣಾಮಗಳ ಬಗ್ಗೆ ದೃತರಾಷ್ಟ್ರ ಚಿಂತಿತನೂ ದುಃಖಿತನೂ ಆಗಿದ್ದ. ಆಗ ಕುರು ಕುಲ ಪಿತಾಮಹರಾದ ಭೂತ ಭವಿಷ್ಯಗಳನ್ನು ತಿಳಿದಿದ್ದ ಮಹರ್ಷಿ ವೇದವ್ಯಾಸರು ಅರಮನೆಗೆ ಬರ್ತಾರೆ.. ಆ…
…
continue reading

1
S1EP - 456:ನಂಟಿನ ಗಂಟಿನ ಪರಮಾರ್ಥವೇನು?.Everything in this world is related to each other
5:58
5:58
التشغيل لاحقا
التشغيل لاحقا
قوائم
إعجاب
احب
5:58
ಧರಣಿ ಕಿರಣದ ನಂಟು ಗಗನ ಸಲಿಲದ ನಂಟು, ಧರಣಿ ಚಲನೆಯ ನಂಟು,ಮರುತನೊಳ್ ನುಂಟು. ಪರಿಪರಿಯ ನಂಟುಗಳ್'ಇನ್ನೊಂದಕ್ಕ್ ಅಂಟಿ.. ವಿಶ್ವ. ಕಿರಿದು ಪಿರಿದೊಂದುಂಟು ಮಂಕುತಿಮ್ಮ. ಈ ಜಗತ್ತಿನಲ್ಲಿ ಪ್ರತಿಯೊಂದಕ್ಕೂ ಒಂದಕ್ಕೊಂದು ಸಂಬಂಧ ಇದೆ... ಸೂರ್ಯನ ಬೆಳಕಿಗೂ ಈ ಭೂಮಿಗೂ ಎಲ್ಲದಕ್ಕೂ ಒಂದಕ್ಕೊಂದು ನಂಟಿದೆ. ಕೇಳಿ..ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhya…
…
continue reading

1
S1EP - 455: ಒಂದು ಸಣ್ಣ ಘಟನೆ ಬದುಕು ಬದಲಿಸಬಲ್ಲದೇ ? | Lesson for life
7:05
7:05
التشغيل لاحقا
التشغيل لاحقا
قوائم
إعجاب
احب
7:05
ಸೂಕ್ಷ್ಮ ಸಂವೇದಿಯಾಗಿದ್ದರೆ, ಏನಾದರೂ ಸಾಧಿಸಬೇಕು ಎಂಬ ಛಲ ಇದ್ದರೆ, ಕಾಲ ಕೂಡಿ ಬಂದಿದ್ದೆ ಆದರೆ, ಕಡೆಯದಾಗಿ ದೈವಾನುಗ್ರಹ ಇದ್ದರೆ ಅಥವಾ ತನ್ನಲ್ಲಿ ತನಗೆ ನಂಬಿಕೆ ಇದ್ದರೆ ಹೌದು ಅಂತ ಉತ್ತರಿಸಬಹುದು. ಕೇಳಿ..ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com
…
continue reading

1
S3 : EP - 69 : ಶಿಖಂಡಿಯ ಕಥೆ | The story of Shikhandi
16:10
16:10
التشغيل لاحقا
التشغيل لاحقا
قوائم
إعجاب
احب
16:10
S3 : EP - 69 : ಶಿಖಂಡಿಯ ಕಥೆ | The story of Shikhandi ಇದು ಮನೋಹರ ಮಹಾಭಾರತದ ಸುಂದರ ಕಥೆಗಳಲ್ಲಿ ಒಂದು. ಈ ಕಥೆಯಲ್ಲಿ ಭೀಷ್ಮರು ಶಿಖಂಡಿಯ ಕಥೆ ಹೇಳುತ್ತಾರೆ.... ದುರ್ಯೋಧನ ಚಿಂತಿತನಾಗಿದ್ದ . ಭೀಷ್ಮರು ಯಾವುದೇ ಕಾರಣಕ್ಕೂ ಶಿಖಂಡಿ ಜೊತೆ ಯುದ್ಧ ಮಾಡುವುದಿಲ್ಲ ಎಂದರು. ಇದಕ್ಕೆ ಅವರು ಬಲವಾದ ಕಾರಣವನ್ನೂ ನೀಡುತ್ತಾರೆ . ಹಾಗಾದ್ರೆ ಆ ಕಾರಣ ಏನು ಎಂಬುವ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲ…
…
continue reading

1
S1EP - 454: ಇದ್ದದ್ದೆಲ್ಲವ ಕಳೆದುಕೊಂಡವನ ಕಥೆ | The story of a man who lost everything
5:49
5:49
التشغيل لاحقا
التشغيل لاحقا
قوائم
إعجاب
احب
5:49
ಶ್ರೀಮಂತನೊಬ್ಬ ಷೇರು ಮಾರುಕಟ್ಟೆಯಲ್ಲಿ ತನ್ನ ಸಂಪತ್ತೆಲ್ಲವನ್ನು ಕಳೆದುಕೊಂಡ, ಭಯ ದುಃಖಗಳಿಂದ ಮತಿಹೀನನಂತಾದ ಇನ್ನು ಬದುಕಿ ಪ್ರಯೋಜನವೇ ಇಲ್ಲ ಸಾಯುವುದೇ ಸರಿ ಎಂದು ನಿರ್ಧರಿಸಿದವನನ್ನು ಹಿತೈಷಿಗಳು ಒಬ್ಬ ಸಂತನ ಹತ್ತಿರ ಕರ್ಕೊಂಡು ಬಂದ್ರು. ಆಗ..ಪೂರ್ತಿ ಕೇಳಿ..ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com…
…
continue reading

1
S3 : EP - 68 : ಕೌರವರ ಸಂದೇಶಕ್ಕೆ ಪಾಂಡವರ ಉತ್ತರ | Pandava's reply to Kaurava's message
14:57
14:57
التشغيل لاحقا
التشغيل لاحقا
قوائم
إعجاب
احب
14:57
S3 : EP - 68 : ಕೌರವರ ಸಂದೇಶಕ್ಕೆ ಪಾಂಡವರ ಉತ್ತರ | Pandava's reply to Kaurava's message ಆತ್ಮೀಯ ಓದುಗರೇ .. ಇದು ಮನೋಹರ ಮಹಾಭಾರತದ ಸುಂದರ ಕಥೆಗಳಲ್ಲಿ ಒಂದು. ಕೌರವರು ಕಳುಹಿಸಿದ ಸಂದೇಶವನ್ನು ಉಲೂಕ ಪಾಂಡವರಿಗೆ ತಿಳಿಸಿದ ನಂತರ ಏನಾಯಿತು, ಪಾಂಡವರ ಉತ್ತರ ಏನು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodc…
…
continue reading
ಸ್ಥಿರವಾದ ಮನಸ್ಸಿಲ್ಲದ ವ್ಯಕ್ತಿ ತನ್ನ ಹೆಂಡತಿಯಿಂದ ಸಾಕಷ್ಟು ಹಣ ಪಡೆದು ಹಸುವನ್ನು ಕೊಂಡುಕೊಳ್ಳಲು ಸಂತೆಗೆ ಹೋದ. ದುಡ್ಡಿನ ಚೀಲ ಹೊಂದಿದ ಈತನನ್ನ ವ್ಯಾಪರಿಯೊಬ್ಬ ಮತನಾಡಿಸಿದ....ಪೂರ್ತಿ ಕೇಳಿ..ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com
…
continue reading

1
S3 : EP - 67 : ದುರ್ಯೋಧನನ ಸಂದೇಶ | Message of Duryodhana
15:33
15:33
التشغيل لاحقا
التشغيل لاحقا
قوائم
إعجاب
احب
15:33
S3 : EP - 67 : ದುರ್ಯೋಧನನ ಸಂದೇಶ | Message of Duryodhana ಇದು ಮನೋಹರ ಮಹಾಭಾರತ ಕಥಾ ಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಮಹಾಭಾರತ ಯುದ್ಧಕ್ಕೆ ತಯಾರಾಗಿದ್ದ ದುರ್ಯೋಧನ, ತನ್ನ ದೂತನನ್ನು ಕರೆದು ಪಾಂಡವರಿಗೆ ಒಂದು ಸಂದೇಶ ಕಳುಹಿಸಿದ. ಈ ಸಂದೇಶ ಮುಂದೆ ಯುದ್ಧದಲ್ಲಿ ದುರ್ಯೋಧನನ ಅಂತ್ಯಕ್ಕೆ ನಾಂದಿ ಹಾಡಿದಂತಿತ್ತು . ಅದೇನದು ಸಂದೇಶ ಎಂಬ
…
continue reading

1
S1EP - 452: ಜಪಾನಿನ ಪುರಾಣ ಕಥೆ | Story of Japan Family
7:43
7:43
التشغيل لاحقا
التشغيل لاحقا
قوائم
إعجاب
احب
7:43
ಇಝನಾಕಿ ಹಾಗು ಇಝನಾನಿ ಎಂಬ ದಂಪತಿಗಳ ಕಥೆ ಬರ್ತದೆ, ಜಪಾನ್ ದೇಶ ಒಂದು ದ್ವೀಪ ಸಮೂಹ, ಸಣ್ಣ ಸಣ್ಣ ದ್ವೀಪಗಳು ಸೇರಿ ದೇಶ ಆದದ್ದು. ಹಿಂದೆ ಇವೆಲ್ಲಾ ಸಮುದ್ರದಲ್ಲಿ ಮುಳುಗಿತ್ತಂತೆ ಇಝನಾಕಿ ಮತ್ತು ಇಝನಾನಿ ಎಂಬ ದೈವಾಂಶ ಸಂಭೂತ ದಂಪತಿಗಳು ಸಾಗರದಾಳದಿಂದ ಈ ದ್ವೀಪಗಳನ್ನು ಮೇಲೆತ್ತಿ ತಂದರಂತೆ.. ಆವಾಗ ಈ ದಂಪತಿಗಳಿಗೆ ನೂರಾರು ಮಕ್ಕಳಾದ್ರು ಆಗ.ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇ…
…
continue reading

1
S1EP - 451: ಭಕ್ತಿಯ ಪರಿಭಾಷೆ ಏನು ?| Shree Krishna and Sudhama
6:24
6:24
التشغيل لاحقا
التشغيل لاحقا
قوائم
إعجاب
احب
6:24
ಕೃಷ್ಣ ಮತ್ತು ಸುಧಾಮರು ಬಾಲ್ಯದ ಗೆಳೆಯರು, ಸಾಂದೀಪನಿ ಮುನಿ ಆಶ್ರಮದಲ್ಲಿ ಒಟ್ಟಿಗೆ ಬೆಳೆದವರು ಒಂದು ದಿನ ಸಮಿತ್ತು ತರಲು ಹೋದವರಿಗೆ ಒಂದು ಮಾವಿನ ಮರ ಕಣ್ಣಿಗೆ ಬಿತ್ತಂತೆ.. ಮಾಗಿದ ಹಣ್ಣುಗಳಿಂದ ತುಂಬಿ ತೊನೆತಾ ಇದ್ದ ಆ ಮರ, ಹಣ್ಣುಗಳನ್ನ ನೋಡಿ ಇಬ್ರ ಬಾಯಲ್ಲೂ ನೀರು ಸುರಿಯಿತು.. ಆಮೇಲೇನಾಯ್ತು ? ಕೇಳಿಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyava…
…
continue reading

1
S3 : EP - 66 : ಭೀಷ್ಮರ ಆಶೀರ್ವಾದ | Bhishma's blessings
15:35
15:35
التشغيل لاحقا
التشغيل لاحقا
قوائم
إعجاب
احب
15:35
ದುರ್ಯೋಧನ ತನ್ನ ಹನ್ನೊಂದು ಅಕ್ಷೋಹಿಣಿ ಸೈನ್ಯದ ಒಂದೊಂದು ತುಕಡಿಗೆ ಒಬ್ಬೊಬ್ಬ ಸೇನಾ ನಾಯಕನನ್ನು ಆರಿಸಿ ಪಟ್ಟಕಟ್ಟಿದ. ನಂತರ .. ಅವರೆಲ್ಲರನ್ನು ಹಿಂದಿಟ್ಟುಕೊಂಡು ಭೀಷ್ಮರ ಬಳಿ ಹೋಗಿ ಎರಡೂ ಕೈಗಳನ್ನು ಜೋಡಿಸಿ ನಮಸ್ಕಾರ ಮಾಡ್ತಾ.. ಪಿತಾಮಹ, ಸೈನ್ಯ ಎಷ್ಟೇ ದೊಡ್ಡದಾಗಿರಲಿ ಸಮರ್ಥವಾಗಿರಲಿ ಅದಕ್ಕೆ ಯೋಗ್ಯನಾದ ನಾಯಕ ಇಲ್ಲದೆ ಹೋದರೆ ಅದರ ಸಾಮರ್ಥ್ಯ ವ್ಯರ್ಥವಾಗುತ್ತದೆ! ನೀವು ನೀತಿಯಲ್ಲಿ ಶುಕ್ರಾಚಾರ್ಯರಿಗೆ ಸಮ, ಧರ್ಮದಲ್ಲಿ ಪ್ರತಿಷ್…
…
continue reading

1
S3 : EP - 65 : ಮಹಾಭಾರತದ ಮಹಾಯುದ್ಧ ನಿಶ್ಚಯ | The Great War of Mahabharata
13:46
13:46
التشغيل لاحقا
التشغيل لاحقا
قوائم
إعجاب
احب
13:46
S3 : EP - 65 : ಮಹಾಭಾರತದ ಮಹಾಯುದ್ಧ ನಿಶ್ಚಯ | The Great War of Mahabharata ಇದು ಮಹಾಭಾರತದ ಸುಂದರ ಕಥೆಗಳಲ್ಲಿ ಒಂದು. ಇದೀಗ ಮಹಾಭಾರತದ ಮಹಾ ಯುದ್ಧ ನಿಶ್ಚಯವಾಗಿದೆ. ಕೌರವರ ಬಳಿ ಸಂಧಾನಕ್ಕಾಗಿ ಬಂದ ಕೃಷ್ಣನ ಸಂಧಾನ ವಿಫಲವಾಯಿತು. ಬಳಿಕ ವಿಷಯ ತಿಳಿಸಲು ಪಾಂಡವರ ಬಳಿ ಬಂದ. ಆಗ ಪಾಂಡವರು ಏನೆಂದರು. ಯುದ್ದಕ್ಕೆ ಪಾಂಡವರ ತಯಾರಿ ಹೇಗಿತ್ತು ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನ…
…
continue reading
ಒಂದು ರಾಜ್ಯದ ಮೇಲೆ ಯುದ್ಧದ ಕಾರ್ಮೋಡ ಕವಿದಿತ್ತು, ಸೈನಿಕರ ಮನಸ್ಸು ಭಯದಿಂದ ಕೂಡಿತ್ತು, ಶತ್ರು ಬಲಾಢ್ಯನಾಗಿದ್ದ, ಸಾವಿರ ಸಾವಿರ ಸೈನ್ಯದ ಬಲ ಹೊಂದಿದ್ದ. ಎದುರು ಬಂದವರ ಸೋಲಿಸುವ ಶಕ್ತಿ ಅವನಿಗಿತ್ತು. ಅಷ್ಟೇ ಅಲ್ಲದೆ ಅವನು ತನ್ನೆದುರು ಸೋತವರ ರಾಜ್ಯದ ಜನರನ್ನ ಅವರ ಕುಟುಂಬವನ್ನ ಕ್ರೂರ ರೀತಿಯಲ್ಲಿ ನಡೆಸಿಕೊಂಡ ಇತಿಹಾಸವಿತ್ತು. ಆಗ.. ಕೇಳಿಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ…
…
continue reading

1
S1EP - 449: ಸಾತ್ವಿಕ ಹಾಗು ದೈವಭಕ್ತ ಬರ್ಬರಿ | Story from Mahabharata
6:05
6:05
التشغيل لاحقا
التشغيل لاحقا
قوائم
إعجاب
احب
6:05
ಅರ್ಜುನನ ಮೊಮ್ಮಗ, ಅಂದ್ರೆ .. ಅರ್ಜುನನ ಮಗ ಘಟೋದ್ಗಜನ ಮಗ 'ಬರ್ಬರಿ' ಮಹಾನ್ ಸಾತ್ವಿಕ ಹಾಗು ದೈವ ಭಕ್ತ.. ಅವನ ಬದುಕಿನ ಘಟನೆ ಇದು. ಒಂದು ಬಾರಿ ಋಷಿ ಮುನಿಗಳು ಅಪೂರ್ವವಾದ ಯಾಗದ ಸಂಕಲ್ಪವೊಂದನ್ನು ಮಾಡಿದರು. ಲೋಕಹಿತಕ್ಕಾಗಿ ಮಾಡುವ ಈ ಯಜ್ಞಕ್ಕೆ ಯಾವುದೇ ವಿಗ್ನವಾಗದಂತೆ ಕಾಯುವ ವೀರ ಧೀರನ ಅಗತ್ಯ ಇತ್ತು. ಬರ್ಬರಿಯೇ ಈ ಕೆಲಸಕ್ಕೆ ಯೋಗ್ಯ ಎಂದು ಅವನಲ್ಲಿ ವಿನಂತಿ ಮಾಡಿದರು.. ಆಗ .. ಕೇಳಿಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. …
…
continue reading

1
S3 : EP - 64 : ಕರ್ಣನ ನೆನೆದ ಕುಂತಿ | Story of Karna
12:41
12:41
التشغيل لاحقا
التشغيل لاحقا
قوائم
إعجاب
احب
12:41
S3 : EP - 64 : ಕರ್ಣನ ನೆನೆದ ಕುಂತಿ Story of Karna ಯುದ್ಧದ ತಯಾರಿ ಆಗ್ತಾ ಇದೆ ಎಲ್ಲರೂ ಯುದ್ಧದ ಕುರಿತೇ ಮಾತಾಡ್ತಾರೆ, ಮುಂದೆ .. ಶ್ರೀ ಕೃಷ್ಣ ವಾಸುದೇವ ಉಪಪ್ಲಾವ್ಯಕ್ಕೆ ಹೊರಟು ಹೋದ ನಂತರ ಕುಂತಿ, ಮುಂದೆ ಬರುವಂತಹಾ ಘೋರ ವಿನಾಶವನ್ನು ನೆನೆದು ಬೇಸರಗೊಂಡಳು.. ಅವಳಿಗೆ ಭಯವಿತ್ತು.. ತನ್ನ ಮಕ್ಕಳು ಐದು ಮಂದಿ ಅವರು ನೂರು ಮಂದಿ ! ಮುಂದೇನಾಗ್ತದೋ ಎಂದು ಯೋಚಿಸಿ ಭಯಭೀತಳಾಗಿದ್ದಾಗ.. ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ…
…
continue reading

1
S1EP - 448: ವೇದಗಳನ್ನು ಲೂಟ ಹೊರಟ ಅಲೆಕ್ಸಾಂಡರ್| Alexander the Great
5:47
5:47
التشغيل لاحقا
التشغيل لاحقا
قوائم
إعجاب
احب
5:47
ಅಲೆಕ್ಸಾಂಡರ್ ಭಾರತದ ಮೇಲೆ ದಂಡೆತ್ತಿ ಬಂದ ವಿಷಯವನ್ನ ನಾವೆಲ್ಲ ಚರಿತ್ರೆಗಳಲ್ಲಿ ಓದಿದ್ದೇವೆ. ದೇಶದ ಗಡಿ ದಾಟಿ ಹೊರಗೂ ಇದರ ಕೀರ್ತಿ ವ್ಯಾಪಿಸಿತ್ತು. ಧರ್ಮ ಲುಪ್ತವಾಗದಂತೆ, ಅಯೋಗ್ಯರ ಕೈಗೆ ಸಿಗದಂತೆ ಕಾಯುವವರಿದ್ದರು. ಅದರ ಹಿಂದಿನ ಮನೋಜ್ಞ ಕತೆ ಇಂದಿನ ಸಂಚಿಕೆಯಲ್ಲಿ. ಅಲೆಕ್ಸಾಂಡರ್ ನ ಗುರು ಅರಿಸ್ಟಾಟಲ್ ಅವರು ಪ್ಲಾಟೊರ ಶಿಷ್ಯರು, ಅವರ ಪರಮ ಗುರು ಸಾಕ್ರೆಟೀಸ್. ಅಲೆಕ್ಸಾಂಡರ್ ಭಾರತದ ಮೇಲೆ ದಂಡೆತ್ತಿ ಬರುವಾಗ ಗುರುವಿನ ಬಳಿ ಭಾರ…
…
continue reading

1
S1EP - 447: ಪ್ರಾಮಾಣಿಕ ಮಾಣಿಯ ಕಥೆ | Story of a boy
6:56
6:56
التشغيل لاحقا
التشغيل لاحقا
قوائم
إعجاب
احب
6:56
ಸುಮಾರು ಎಂಬತ್ತು ವರ್ಷಗಳ ಹಿಂದಿನ ಸತ್ಯ ಕಥೆ ಇದು. ಆಗ ದಕ್ಷಿಣಕನ್ನಡದವರು ಮುಂಬೈಗೆ ಹೋಗಿ ಉಡುಪಿ ಅಡುಗೆಯ ರುಚಿಯನ್ನು ಮಹಾರಾಷ್ಟದವರೆಗೆ ಪರಿಚಯಿಸಿದ್ರು. ಮುಂಬೈ ಶಹರದಲ್ಲಿ ಉಡುಪಿಯ ಇಡ್ಲಿ, ದೋಸೆಗಳು ಜನಪ್ರಿಯವಾಗಿದ್ದ ಕಾಲ.. ಮುಂದೆ.... ಕೇಳಿಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com…
…
continue reading

1
S3 : EP - 63 : ಕರ್ಣನಿಗೆ ತನ್ನ ಜನ್ಮ ರಹಸ್ಯ ತಿಳಿದಾಗ.. | The secret of Karna's birth
13:02
13:02
التشغيل لاحقا
التشغيل لاحقا
قوائم
إعجاب
احب
13:02
S3 : EP - 63 :ಕರ್ಣನಿಗೆ ತನ್ನ ಜನ್ಮ ರಹಸ್ಯ ತಿಳಿದಾಗ.. | The secret of Karna's birth ಇದು ಮಹಾಭಾರತದ ಸುಂದರ ಕಥೆಗಳಲ್ಲಿ ಒಂದು. ಕರ್ಣನಿಗೆ ಕೃಷ್ಣ ಜನ್ಮ ರಹಸ್ಯವನ್ನು ತಿಳಿಸಿದ ಕಥೆ ಇದು. ಪಾಂಡವರ ಪರವಾಗಿ ಕೌರವರ ಜೊತೆ ಸಂಧಾನಕ್ಕೆ ಬಂದಿದ್ದ ಕೃಷ್ಣ ಕರ್ಣನನ್ನು ಭೇಟಿ ಮಾಡಿ ಕರ್ಣನ ಹುಟ್ಟಿನ ರಹಸ್ಯವನ್ನು ತಿಳಿಸುತ್ತಾನೆ. ಆಗ ಕರ್ಣನ ಪ್ರತಿಕ್ರಿಯೆ ಎಂಥವರಲ್ಲೂ ಆಶ್ಚರ್ಯ ಹುಟ್ಟಿಸುತ್ತದೆ ಹಾಗಾದ್ರೆ ಅಲ್ಲಿ ನಡೆದಿದ್ದೇನು …
…
continue reading

1
S1EP - 446 : ಸಂಸಾರವಿದ್ದರೂ ಇಲ್ಲದವಂತಿದ್ದವನ ಕಥೆ|The story of someone who has a family but doesn't.
14:36
14:36
التشغيل لاحقا
التشغيل لاحقا
قوائم
إعجاب
احب
14:36
ಭವ ತ್ಯಜಿಸಿದವನೊಬ್ಬನಿದ್ದ, ಅಂದ್ರೆ ತನ್ನೆಲ್ಲವನ್ನು ಬಿಟ್ಟು ಖಾವಿ ವಸ್ತ್ರವನ್ನೋ ಬಿಳಿ ವಸ್ತ್ರವನ್ನೋ ಧರಿಸಿ ಮನೆ ಬಿಟ್ಟು ಕಾಡು ಮೇಡು ತಿರುಗುತ್ತಿದ್ದವ ಎಂಬ ಅರ್ಥ ಅಲ್ಲ. ಅವ ಸಂಸಾರದಲ್ಲಿ ಇದ್ದ ..ಇದ್ದರೂ ಇಲ್ಲದಂತಿದ್ದ. ಕಮಲದ ಎಲೆಯ ಮೇಲಿನ ಬೆಳ್ಳಂಬೆಳಗಿನ ಅಮೃತದ ಬಿಂದುವಿನ ಹಾಗೆ ಇದ್ದ. ಅಂದ್ರೆ.. ಚೂರು ಅಲ್ಲದಿದ್ದರೂ ಕೂಡ ಅವನು ನೀರಿನಲ್ಲಿ .... ಆಗ ..ಕೇಳಿ..ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗ…
…
continue reading

1
S1EP - 445 : ಚಿಂತೆಯಿಲ್ಲದನಿಗೆ ಒಕ್ಕರಿಸಿದ ಚಿಂತೆ | Worry for the unworried
7:01
7:01
التشغيل لاحقا
التشغيل لاحقا
قوائم
إعجاب
احب
7:01
ಸ್ವಾನ್ಗ್ ಸೆ ಎಂಬ ವಿರಕ್ತ ದಾರ್ಶನಿಕನಿದ್ದ, ಎಂತಾ ಜಟಿಲ ಸಮಸ್ಯೆಯನ್ನೂ ಹಸನ್ಮುಖದಿಂದ ಪರಿಹರಿಸುತ್ತಿದ್ದ.. ಇವನು ಕೋಪಗೊಂಡದ್ದನ್ನು ಕಂಡವರೇ ಇರಲಿಲ್ಲ ! ಈತ ಚಿಂತಿತನಾದವನೇ ಅಲ್ಲ ! ಇಂತಾ ಸಮ ಚಿತ್ತ ಹೊಂದಿದ್ದರೂ ಆತ ಒಂದು ದಿನ ಚಿಂತಿತನಂತೆ ಕಂಡ.. ಆಗ ..ಕೇಳಿ..ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com…
…
continue reading

1
S1EP - 444 : ಸಾಮ್ರಾಟನ ಆಸ್ಥಾನದಲ್ಲಿ ಮುಖ್ಯಮಂತ್ರಿ ಗಾದಿಗಾಗಿ ಸ್ಪರ್ಧೆ |Competition for the chief ministerial seat in the emperor's court
5:04
5:04
التشغيل لاحقا
التشغيل لاحقا
قوائم
إعجاب
احب
5:04
ಒಬ್ಬ ಸಾಮ್ರಾಟನ ಆಸ್ಥಾನದಲ್ಲಿ ಮುಖ್ಯಮಂತ್ರಿಯ ಸ್ಥಾನ ತೆರವಾಗಿತ್ತು, ಮುಖ್ಯಮಂತ್ರಿಯಾಗಲು ಅನೇಕ ಅರ್ಹತೆಗಳು ಬೇಕು, ಅದರಲ್ಲಿ ತಾಳ್ಮೆ, ಸಮಯಪ್ರಜ್ಞೆ, ಮುತ್ಸದ್ದಿತನ, ಬುದ್ದಿವಂತಿಕೆ ಮುಖ್ಯವಾದವು. ಇದಕ್ಕಂತಲೇ ಅನೇಕ ಪರೀಕ್ಷೆಗಳನ್ನು ರೂಪಿಸಲಾಯಿತು. ಕಡೆಗೂ ಕೊನೆಯ ಸುತ್ತಿನ ಪರೀಕ್ಷೆಗೆ ಮೂರು ಮಂದಿ ಆಯ್ಕೆಯಾದರು.. ಆಗ.. ಕೇಳಿ..ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್…
…
continue reading

1
S1EP - 443: ಮಹಾ ಮಠದ ಉತ್ತರಾಧಿಕಾರಿ | Successor to Maha Mata
6:09
6:09
التشغيل لاحقا
التشغيل لاحقا
قوائم
إعجاب
احب
6:09
ಮಹಾ ಮಠದ ಪರಮಾಚಾರ್ಯ ಪೀಠಕ್ಕೆ ಆಯ್ಕೆ ನಡೀತಾ ಇತ್ತು ಪರಮಾಚಾರ್ಯರು ಹರಯದವನೊಬ್ಬನನ್ನ ಆಯ್ಕೆ ಮಾಡಿದ್ರು, ನೆರೆದವರಿಗೆ ಒಂದು ತರಹದ ನಿರಾಸೆ ಆಯ್ತು ಬಹಳಷ್ಟು ಅನುಭವ ಇದ್ದವನ ಹಾಗೆ ಕಾಣ್ತಾ ಇಲ್ಲ, ಗುರುಗಳು ಇವನನ್ನ ಹೇಗೆ ಆಯ್ಕೆ ಮಾಡಿದ್ರು ? ವಿದ್ಯೆಯಿಂದ, ಅನುಭವದಿಂದ , ವಯಸ್ಸಿನಿಂದ ಕೂಡ ಮಾಗಿದವರು ಇದ್ದಾಗಲೂ ಕೂಡ ಈ ಹುಡುಗ ಹೇಗೆ ಆಯ್ಕೆಯಾದ ? ಆಗ ... ಕೇಳಿ..ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿ…
…
continue reading

1
S3 : EP - 62 : ಶ್ರೀ ಕೃಷ್ಣನ ವಿಶ್ವರೂಪ | Vishwarupa of Shri Krishna
14:21
14:21
التشغيل لاحقا
التشغيل لاحقا
قوائم
إعجاب
احب
14:21
S3 : EP - 62 : ಶ್ರೀ ಕೃಷ್ಣನ ವಿಶ್ವರೂಪ | Vishwarupa of Shri Krishna ದುರ್ಯೋಧನ ಸಭಾ ಸದರ ಅದೂ ಮುಖ್ಯವಾಗಿ ಬೀಷ್ಮ, ದ್ರೋಣ, ಕರ್ಣಾದಿಗಳ ಹಾಗೂ ಶ್ರೀ ಕೃಷ್ಣನ ಮಾತುಗಳನ್ನು ದಿಕ್ಕರಿಸಿ ಸಭಾ ತ್ಯಾಗ ಮಾಡಲು ಎದ್ದು ನಿಂತಾಗ ವಿದುರನೂ ಇದ್ದು ನಿಂತ ಕೋಪ ಕ್ರೋಧಗಳನ್ನು ನಿಯಂತ್ರಿಸಲಾಗದೇ ನಡುಗುತ್ತಿದ್ದ ಧುರ್ಯೋಧನನ್ನ ನೋಡ್ತಾ.. ಮುಂದೇನಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾ…
…
continue reading

1
S1EP - 442 : ಚೀನಾ ದೇಶದ ಅಪರೂಪದ ಕಥೆ | Story of a feng
6:32
6:32
التشغيل لاحقا
التشغيل لاحقا
قوائم
إعجاب
احب
6:32
ಚೀನಾ ದೇಶದಲ್ಲಿ ಅಂತರ್ಯುದ್ಧಗಳು ನಡೀತಾ ಇದ್ದ ಕಾಲ ಫೆಂಗ್ ಎಂಬ ಹೆಸರಿನ ಯುವಕನೊಬ್ಬನಿದ್ದ, ಕಾಡು ಬಡತನದಲ್ಲಿದ್ದ , ಯಾವುದೇ ರೀತಿಯ ಸಾಂಪ್ರದಾಯಿಕ ವಿದ್ಯಾಭ್ಯಾಸ ಇಲ್ಲದ್ದರಿಂದ ಎಲ್ಲೂ ಕೆಲಸ ಸಿಕ್ತಾ ಇರಲಿಲ್ಲ.. ತುಂಬಾ ಯೋಚಿಸಿ ಪ್ರಾಂತ್ಯದ ಪಾಳೇಗಾರನ ಅರಮನೆಗೆ ಹೋದ ಅವನ ಮಿತ್ರ ಒಬ್ಬ ಈ ಪಾಳೇಗಾರನ ಅಂಗರಕ್ಷಕರಲ್ಲೊಬ್ಬನಾಗಿದ್ದ.. ಆಮೇಲೇನಾಯ್ತು ಕೇಳಿ..ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ…
…
continue reading

1
S3 : EP - 61 : ಮಹಾ ಪರಾಕ್ರಮಿ ದಂಬೊಧ್ಭವನ ಕಥೆ | Story of Dambodhbhava
15:29
15:29
التشغيل لاحقا
التشغيل لاحقا
قوائم
إعجاب
احب
15:29
ಶ್ರೀ ಕೃಷ್ಣ ತನ್ನ ಮೃದು ವಚನಗಳಿಂದಲೇ ದೃತರಾಷ್ಟ್ರ ಪುತ್ರನ ಕೃತಿಮಾಗಳೆಲ್ಲವನ್ನೂ ಸಭೆಯ ಎದುರು ತೆರೆದಿಟ್ಟರೂ ನೆರೆದವರಲ್ಲಿ ಒಬ್ಬರೂ ಅವನನ್ನು ಸಮರ್ಥಿಸಲಿಲ್ಲ, ಆದರೆ ಜಮದಗ್ನಿ ಋಷಿಗಳ ಪುತ್ರ ಪರಶುರಾಮರು ಎದ್ದು ನಿಂತರು.. ಅವರು ಹೀಗಂದ್ರು, ಮಹಾರಾಜ ನಾನೀಗ ಉದಾಹರಣೆಯೊಂದಿಗೆ ಹೇಳುವ ಸತ್ಯವಾದ ಮಾತನ್ನು ಕೇಳು.. ಅನಂತರ ಈ ಮಾತಿನ ಹಿಂದಿರುವ ಸತ್ಯ ಪಾಲನೆ ಮಾಡಬೇಕೋ ಬೇಡವೋ ಅದು ನಿನಗೆ ಬಿಟ್ಟದ್ದು ನೀನು ನಿರ್ಧರಿಸು ಅಂದ.. ಮುಂದೇನಾ…
…
continue reading

1
S1EP - 441 : ರಾಜಕುಮಾರಿ ದ್ರೌಪದಿ | Story from Mahabharatha
7:39
7:39
التشغيل لاحقا
التشغيل لاحقا
قوائم
إعجاب
احب
7:39
ಹನ್ನೆರಡು ವರ್ಷಗಳ ವನವಾಸ ಕೊನೆಯ ಘಟ್ಟದಲ್ಲಿತ್ತು,ಕಳೆದ ವರುಷಗಳಲ್ಲಿ ಭೀಮ ಅರ್ಜುನರು.. ತಮ್ಮ ಕೋಪವನ್ನು ಹಿಡಿತದಲ್ಲಿಡಲು ಕಲಿತಿದ್ದರು ಯುಧಿಷ್ಠಿರ ಬದುಕನ್ನು ನಿಷ್ಪ್ರಹಿತೆಯಿಂದ ನೋಡುವತ್ತ ವಾಲಿದ್ದ, ದ್ರೌಪದಿಗೆ ಮಾತ್ರ ತನಗಾದ ಅವಮಾನವನ್ನ ಮರಿಯಲಿಕ್ಕೆ ಸಾದ್ಯವಾಗಿರಲೇ ಇಲ್ಲ ರಾಜಕುಮಾರಿಯಾಗಿ ಹುಟ್ಟಿ ಬೆಳದು ಮಹಾ ವೀರರಾದ ಪಂಚ ಪಾಂಡವರ ಪ್ರೇಮದ ಪತ್ನಿಯನ್ನ ತುಂಬಿದ ಸಭೆಯಲ್ಲಿ ಎಳೆದು ತಂದು ತೊಡೆ ತತ್ತಿ ದಾಸಿ ಬಾ ಎಂದಿದ್ದ ಕೌರವ…
…
continue reading

1
S1EP - 440 :ಹಾವಿನ ಸಾವಿಗೆ ಕಾರಣ ಯಾರು ? Story on a snake
6:36
6:36
التشغيل لاحقا
التشغيل لاحقا
قوائم
إعجاب
احب
6:36
ಒಂದಾನೊಂದು ಊರಿನಲ್ಲಿ ಒಬ್ಬ ಪಾದರಕ್ಷೆ ತಯಾರಿಸುವವನಿದ್ದ, ಒಂದು ಸಂಜೆ ಕೆಲಸ ಮುಗಿಸಿ ಅಂಗಡಿಯ ಬಾಗಿಲು ಮುಚ್ಚಿ ಮನೆಗೆ ಹೋದ.. ಅವನು ಅತ್ತ ಹೋಗುತ್ತಿದ್ದ ಹಾಗೆ ವಿಷ ತುಂಬಿದ ಹಾವೊಂದು ಒಳಗೆ ಬಂತು ಹಾವಿಗೆ ತುಂಬಾ ಹಸಿವಾಗಿತ್ತು.. ಅತ್ತಿತ್ತ ಹರಿದಾಡಿ ತಿನ್ನಲಿಕ್ಕೆ ಏನಾದ್ರೂ ಸಿಗಬಹುದೇ ಅಂತ ಹುಡುಕಾಡಿದಾಗ ಅದಕ್ಕೆ ಒಪ್ಪಿಯಾಗುವಂತದ್ದು ಏನೂ ಸಿಗಲಿಲ್ಲ.. ಆಗ ...ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ…
…
continue reading

1
S3 : EP - 60 :ದುರ್ಯೋಧನನ ಆಸ್ಥಾನದಲ್ಲಿ ಶ್ರೀ ಕೃಷ್ಣ. | Lord Krishna in Duryodhana's court.
13:25
13:25
التشغيل لاحقا
التشغيل لاحقا
قوائم
إعجاب
احب
13:25
S3 : EP - 60 :ದುರ್ಯೋಧನನ ಆಸ್ಥಾನದಲ್ಲಿ ಶ್ರೀ ಕೃಷ್ಣ. | Lord Krishna in Duryodhana's court.ಕೃಷ್ಣ.. ಸಂಧಾನಕ್ಕಾಗಿ ದುರ್ಯೋಧನನ ಅರಮನೆಗೆಬರ್ತಾನೆ, ಕುರು ಸಭೆಯಲ್ಲಿ.. ಕುಂತಿಗೆ ನಮಸ್ಕರಿಸಿ ಅನುಮತಿ ಪಡೆದು ದುರ್ಯೋಧನನ ಅರಮನೆಗೆ ಬಂದ. ಅರಮನೆಯಮೂರೂ ಮಹಾದ್ವಾರವನ್ನು ದಾಟಿ ಪ್ರಸಾದವನ್ನು ಪ್ರವೇಶಿಸಿದ.. ಅಲ್ಲಿ ದುರ್ಯೋಧನ ತನ್ನೋವರೊಡಗೂಡಿ ಆಸೀನನಾಗಿದ್ದ.. ದುರ್ಯೋಧನ ಶ್ರೀಕೃಷ್ಣ ಆಗಮಿಸುವುದನ್ನು ಕಂಡು .. ಮುಂದೇನಾಯ್ತ…
…
continue reading

1
S1EP - 439 : ಅಪ್ಪ ನೆಟ್ಟ ಆಲದಮರ | story on blind belief
7:58
7:58
التشغيل لاحقا
التشغيل لاحقا
قوائم
إعجاب
احب
7:58
ಗುರುಕುಲದಲ್ಲಿ ಒಂದು ಪದ್ಧತಿ ಇತ್ತಂತೆ, ಗುರುಗಳು ಪಾಠ ಶುರುಮಾಡುವ ಮುನ್ನ ಒಂದು ಬೆಕ್ಕನ್ನು ಹಿಡಿದು ಚೀಲದಲ್ಲಿ ಹಾಕಿ ಬಾಯಿಕಟ್ಟಿ ಗುರುಗಳ ಕಣ್ಣಳತೆಯಷ್ಟು ದೂರದಲ್ಲಿಡಬೇಕು ಪಾಠ ಮುಗಿದ ಮೇಲೆ ಅದನ್ನು ಬಿಡಬೇಕು. ಬಹಳದಿನಗಳಕಾಲ ಇದು ನಡೆಯಿತು. ಒಂದು ದಿನ ಗುರುಕುಲಾಧಿಪತಿಗಳು ಅಲ್ಲಿ ಬಂದ್ರು , ಅವರ ಕಣ್ಣಿಗೆ ಈ ಪದ್ಧತಿ ಬಿತ್ತು ಆಮೇಲೇನಾಯ್ತು....ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ…
…
continue reading

1
S3 : EP - 59 :ಕೃಷ್ಣ ಸಂಧಾನ | Krishna Sandhana
17:48
17:48
التشغيل لاحقا
التشغيل لاحقا
قوائم
إعجاب
احب
17:48
S3 : EP - 59 :ಕೃಷ್ಣ ಸಂಧಾನ | Krishna Sandhana ಹಿಂದೆ ನಿರ್ಧರಿಸಿದಂತೆ ಕೃಷ್ಣ ಹಸ್ತಿನಾಪುರಕ್ಕೆ ಬರುವ ಸನ್ನಿವೇಶ.. ಕೃಷ್ಣ ಸಂಧಾನಕ್ಕೆ ಹೊರಡುತ್ತೇನೆ ಅಂದಾಗ ದ್ರೌಪದಿಗೆ ದುಃಖ ಉಕ್ಕಿ ಉಕ್ಕಿ ಬಂತಂತೆ.. ಕಣ್ಣೀರು ಸುರಿಯುತ್ತಿದ್ದರೂ ಸಂಯಮದಿಂದ ಹೇಳ್ತಾಳೆ.. ' ಕೇಶವಾ ನಾನು ನಿನ್ನ ಪ್ರೀತಿಗೆ ಪಾತ್ರಳಾದ ಸಖಿ, ನಿನ್ನಲ್ಲಿರುವ ಸಲುಗೆಯಿಂದ ಹೇಳುತ್ತಿದ್ದೇನೆ.. ಪ್ರಸಿದ್ಧ ಪಾಂಚಾಲ ವಂಶದ ದ್ರುಪದ ಮಹಾರಾಜನ ಮಗಳಾದರೂ ಯಜ್ಞಕುಂಡ…
…
continue reading

1
S1EP - 438 : ಸಾಯುವ ಮುನ್ನ ಕಾಣುವ ಪ್ರಪಂಚ | life before the death
5:30
5:30
التشغيل لاحقا
التشغيل لاحقا
قوائم
إعجاب
احب
5:30
ಒಬ್ಬನಿಗೆ ಬದುಕು ಸಾಕಾಯ್ತು ಎಲ್ಲಿ ನೋಡಿದರಲ್ಲಿ ಇಲಿಗಳ ಓಟ ಮೇಲಾಟ.. ಯಾವುದಾದರೂ ಒಂದು ದೂರದ ಪರ್ವತದ ಗುಹೆಯಲ್ಲಿ ಅಡಗಿ ಕುಳಿತು ಇವೆಲ್ಲ ತಲೆಬಿಸಿಯಿಂದ ಪಾರಾಗುವ ಅಂತ ಅನ್ಸಿದ್ರೂ ಕೂಡ.. ಸೌಕರ್ಯಗಳಿಗೆ, ಸುಖಕ್ಕೆ ಒಗ್ಗಿ ಹೋದ ದೇಹ ಕಷ್ಟಗಳಿಗೆ ಹೆದರ್ತಾ ಇತ್ತು. ಆಗ .. ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com…
…
continue reading

1
S1EP - 437 :ಕಗ್ಗತ್ತಿಲಿನಲ್ಲಿ ನೀರಿಗಿಳಿದು ಮಾಯವಾದ ಗುರುನಾನಕ| Story of Gurunanakರು
6:58
6:58
التشغيل لاحقا
التشغيل لاحقا
قوائم
إعجاب
احب
6:58
ಒಂದು ಕಗ್ಗತ್ತಲಲ್ಲಿ ಗುರುನಾನಕರು ತಮ್ಮ ಪ್ರಿಯ ಸಖ ಮರ್ದಾನನೊಂದಿಗೆ ನದಿ ತೀರದಲ್ಲಿ ಕುಳಿತುಕೊಂಡಿದ್ದರಂತೆ ಅವರ ಅವರ ಕಣ್ಣೆರಡು ತೆರೆದುಕೊಂಡೇ ಇದ್ರೂ ಚಲನೆ ಇರಲಿಲ್ಲ ತದೇಕಚಿತ್ತರಾಗಿ ತುಂಬಿ ಹರಿಯುತ್ತಿದ್ದ ನದಿಯನ್ನೇ ದಿಟ್ಟಿಸುತ್ತಿದ್ದರು, ಇದ್ದಕ್ಕಿದಂತೆಯೇ ಮೈಮೇಲಿನ ಬಟ್ಟೆಯೆಲ್ಲಾ ಸರಸರನೆ ಕಳಚಿದರು ಆಗ ..ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ…
…
continue reading